Category Archives: States Affairs
ಬೆಂಗಳೂರು: ಮಹದಾಯಿ ನ್ಯಾಯಾಧಿಕರಣಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ನವಲಗುಂದ ತಾಲೂಕಿನ ಯಮನೂರಿನಲ್ಲಿ ದೌರ್ಜನ್ಯ ಎಸಗಿರುವ ಪೆÇಲೀಸರ ನಡೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಕೊಡ್ಲಿಪೇಟೆ ಖಂಡಿಸಿದ್ದಾರೆ. ಮಹಾದಾಯಿ ತೀರ್ಪು ವಿರೋಧಿಸಿ ರೈತರು ನೀರಿಗಾಗಿ ಪ್ರತಿಭಟನೆ ಮಾಡುವಾಗ ರೈತರು, ವೃದ್ಧರು ಎನ್ನುವುದನ್ನೇ ಲೆಕ್ಕಿಸದೆ ಪೆÇಲೀಸರು ...
KOTA/Rajasthan 02 August 2016: SDPI Rajasthan organized the Elected Representative Meet at Party’s Kota Office here. In which 16 Ward members, apart from 1 Deputy Sarpanch and 1 Ward Member. Social Democratic Party of India-SDPI conducts the ERM Workshop to motivate the elected representatives of the ...
ಬೆಂಗಳೂರು, 25/07/2016: ನಗರದ ಟೌನ್ಹಾಲ್ ಮುಂದೆ ಗುಜರಾತ್ ನ ಉನಾ ಹಾಗೂ ರಾಜ್ಯದ ಚಿಕ್ಕಮಗಳೂರಿನಲ್ಲಿ ದಲಿತ ದೌರ್ಜನ್ಯ ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಸುವ ಬಗ್ಗೆ ಮತ್ತು ಬಿ.ಎಸ್.ಪಿ ನಾಯಕಿ ಮಾಯಾವತಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿರುವ ಉತ್ತರ ಪ್ರದೇಶದ ಬಿ.ಜೆ.ಪಿ ರಾಜ್ಯ ಉಪಾಧ್ಯಕ್ಷನನ್ನು ಬಂಧಿಸುವಂತೆ ಎಸ್.ಡಿ.ಪಿ.ಐ ಪ್ರತಿಭಟನೆ. ಕೇಂದ್ರದಲ್ಲಿ ನರೇಂದ್ರ ಮೋದಿಯ ಬಿ.ಜೆ.ಪಿ ಸರಕಾರವು ...