Category Archives: Uncategorized
ಬೆಂಗಳೂರು, 25/07/2016: ನಗರದ ಟೌನ್ಹಾಲ್ ಮುಂದೆ ಗುಜರಾತ್ ನ ಉನಾ ಹಾಗೂ ರಾಜ್ಯದ ಚಿಕ್ಕಮಗಳೂರಿನಲ್ಲಿ ದಲಿತ ದೌರ್ಜನ್ಯ ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಸುವ ಬಗ್ಗೆ ಮತ್ತು ಬಿ.ಎಸ್.ಪಿ ನಾಯಕಿ ಮಾಯಾವತಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿರುವ ಉತ್ತರ ಪ್ರದೇಶದ ಬಿ.ಜೆ.ಪಿ ರಾಜ್ಯ ಉಪಾಧ್ಯಕ್ಷನನ್ನು ಬಂಧಿಸುವಂತೆ ಎಸ್.ಡಿ.ಪಿ.ಐ ಪ್ರತಿಭಟನೆ. ಕೇಂದ್ರದಲ್ಲಿ ನರೇಂದ್ರ ಮೋದಿಯ ಬಿ.ಜೆ.ಪಿ ಸರಕಾರವು ...
ಬೆಂಗಳೂರು: ನಗರದ ವೆಂಕಟೇಶಪುರಂನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ರಾಜ್ಯ ಪ್ರಧಾನ ಕಛೇರಿಯ ಉದ್ಘಾಟನೆ ಸಮಾರಂಭವು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಟಿ.ಯುನ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಲೀಲ್ ಕೃಷ್ಣಪುರರವರು ವಹಿಸಿದರು. ರಾಜ್ಯಾಧ್ಯಕ್ಷರಿಂದ ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಎಸ್.ಡಿ.ಪಿ.ಐ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಎಸ್.ಡಿ.ಟಿ.ಯುನ ರಾಷ್ಟ್ರೀಯ ಸಂಚಾಲಕರು ಅಬ್ದುಲ್ ಮಜೀದ್ ಫೈಝಿರವರು ಕಛೇರಿ ಉದ್ಘಾಟಣೆ ...
• ನ್ಯಾಯ ಸಿಗುವವರೆಗೂ ಎಸ್.ಡಿ.ಪಿ.ಐ ಸಂತ್ರಸ್ತ ಕುಟುಂಬದ ಜೊತೆಗಿರುತ್ತದೆ: ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ (ಕುಟುಂಬಕ್ಕೆ ವಿವಿಧ ಬೇಡಿಕೆಗಳನ್ನು ನೀಡುವಂತೆ ಸರಕಾರಕ್ಕೆ ಎಸ್.ಡಿ.ಪಿ.ಐ ಯಿಂದ ಒತ್ತಾಯ) ಕುಟುಂಬವನ್ನು ಭೇಟಿ ಮಾಡಿದ ಎಸ್.ಡಿ.ಪಿ.ಐ ನಿಯೋಗ ಬೆಂಗಳೂರು. ಮಾ.31: ಚಾಮರಾಜನಗರ ಸಂತೆ ಮರಳಿ ತಾಲೂಕಿನಲ್ಲಿ ಮಾರ್ಚ್ 19ರಂದು ನಡೆದ ಇಬ್ಬರು ದಲಿತ ಕಾರ್ಮಿಕರಾದ ನಂಜಯ್ಯ ಹಾಗೂ ಕೃಷ್ಣಯ್ಯ ರವರ ...