ಅಮಾಯಕ ಯುವಕನ ಹತ್ಯೆ ಮತ್ತು ಗಂಭೀರ ಹಲ್ಲೆ: ನೈಜ ಅಪರಾಧಿಗಳನ್ನು ಬಂಧಿಸಿದ ಪೋಲಿಸರ ಕಾರ್ಯಕ್ಕೆ ಎಸ್.ಡಿ.ಪಿ.ಐ ಶ್ಲಾಘನೆ ಬೆಂಗಳೂರು, ಅ.10: ಇತ್ತೀಚೆಗೆ ಬಂಟ್ವಾಳ ತಾಲೂಕಿನ ಹಾಲಾಡಿಯಲ್ಲಿ ನಡೆದ ಅಮಾಯಕ ಯುವಕನ ಕೊಲೆ ಹಾಗೂ ಯುವಕನ ಮೇಲೆ ಗಂಭೀರ ಹಲ್ಲೆ ನಡೆಸಿ ಪರಾರಿಯಾಗಿದ್ದ ಸಂಘಪರಿವಾರದ ಕಾರ್ಯಕರ್ತರನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೋಲಿಸ್ ಇಲಾಖೆಯ ಕಾರ್ಯಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ...
Full width blog
ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಮುಸ್ಲಿಂ, ದಲಿತ ವಿದ್ಯಾರ್ಥಿಗಳ ಹಿಂದುಳಿಯುವಿಕೆ ಕಳವಳಕಾರಿ: ಎಸ್.ಡಿ.ಪಿ.ಐ ಬೆಂಗಳೂರು. ಮೆ.15: ಇತ್ತೀಚೆಗೆ ಪ್ರಕಟಣೆಗೊಂಡ ಎಸ್ಎಸ್ಎಲ್ಸಿ ಯ ಫಲಿತಾಂಶದಲ್ಲಿ ರಾಜ್ಯದ ಮುಸ್ಲಿಂ ಹಾಗೂ ದಲಿತ ಸಮುದಾಯದ ವಿದ್ಯಾರ್ಥಿಗಳು ಹಿಂದುಳಿಯುವಿಕೆಯು ಕಳವಳಕಾರಿಯೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಪ್ ಇಂಡಿಯಾ, ಕರ್ನಾಟಕ ರಾಜ್ಯ ಸಮಿತಿ ಅಭಿಪ್ರಾಯಪಟ್ಟಿದೆ. ಈ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಮುಸ್ಲಿಂ ಹಾಗೂ ದಲಿತ ವಿದ್ಯಾರ್ಥಿಗಳು ...
• ನ್ಯಾಯ ಸಿಗುವವರೆಗೂ ಎಸ್.ಡಿ.ಪಿ.ಐ ಸಂತ್ರಸ್ತ ಕುಟುಂಬದ ಜೊತೆಗಿರುತ್ತದೆ: ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ (ಕುಟುಂಬಕ್ಕೆ ವಿವಿಧ ಬೇಡಿಕೆಗಳನ್ನು ನೀಡುವಂತೆ ಸರಕಾರಕ್ಕೆ ಎಸ್.ಡಿ.ಪಿ.ಐ ಯಿಂದ ಒತ್ತಾಯ) ಕುಟುಂಬವನ್ನು ಭೇಟಿ ಮಾಡಿದ ಎಸ್.ಡಿ.ಪಿ.ಐ ನಿಯೋಗ ಬೆಂಗಳೂರು. ಮಾ.31: ಚಾಮರಾಜನಗರ ಸಂತೆ ಮರಳಿ ತಾಲೂಕಿನಲ್ಲಿ ಮಾರ್ಚ್ 19ರಂದು ನಡೆದ ಇಬ್ಬರು ದಲಿತ ಕಾರ್ಮಿಕರಾದ ನಂಜಯ್ಯ ಹಾಗೂ ಕೃಷ್ಣಯ್ಯ ರವರ ...